May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya
error: Content is protected !!