March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!