March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya
error: Content is protected !!