September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!