March 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು.

ಸಮಿತಿಯ ಸದಸ್ಯರುಗಳಾಗಿ ಆಸೀಫ್, ಗೀತಾ ಮುಗೆರೋಡಿ, ಗಣೇಶ, ನಳಿನಿ, ಅಬ್ದುಲ್ ನಜೀರ್, ಜಮೀಲ, ಸೌದತ, ಸೇಸಮ್ಮ, ಚಂದ್ರಾವತಿ, ಸಂಧ್ಯಾಕಿರಣ, ಕೈರುನ್ನಿಸ್, ಖಾಸಿಂ.ಪಿ, ಅಶ್ರಫ್, ರುಕ್ಮಯ್ಯ ನಾಯ್ಕ, ವಿಜಯ, ವಿನೋದ್ ಇವರುಗಳು ಆಯ್ಕೆಯಾದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪೋಷಕರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya
error: Content is protected !!