23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು.

ಸಮಿತಿಯ ಸದಸ್ಯರುಗಳಾಗಿ ಆಸೀಫ್, ಗೀತಾ ಮುಗೆರೋಡಿ, ಗಣೇಶ, ನಳಿನಿ, ಅಬ್ದುಲ್ ನಜೀರ್, ಜಮೀಲ, ಸೌದತ, ಸೇಸಮ್ಮ, ಚಂದ್ರಾವತಿ, ಸಂಧ್ಯಾಕಿರಣ, ಕೈರುನ್ನಿಸ್, ಖಾಸಿಂ.ಪಿ, ಅಶ್ರಫ್, ರುಕ್ಮಯ್ಯ ನಾಯ್ಕ, ವಿಜಯ, ವಿನೋದ್ ಇವರುಗಳು ಆಯ್ಕೆಯಾದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪೋಷಕರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!