July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು.

ಸಮಿತಿಯ ಸದಸ್ಯರುಗಳಾಗಿ ಆಸೀಫ್, ಗೀತಾ ಮುಗೆರೋಡಿ, ಗಣೇಶ, ನಳಿನಿ, ಅಬ್ದುಲ್ ನಜೀರ್, ಜಮೀಲ, ಸೌದತ, ಸೇಸಮ್ಮ, ಚಂದ್ರಾವತಿ, ಸಂಧ್ಯಾಕಿರಣ, ಕೈರುನ್ನಿಸ್, ಖಾಸಿಂ.ಪಿ, ಅಶ್ರಫ್, ರುಕ್ಮಯ್ಯ ನಾಯ್ಕ, ವಿಜಯ, ವಿನೋದ್ ಇವರುಗಳು ಆಯ್ಕೆಯಾದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪೋಷಕರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
error: Content is protected !!