March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

ಬಳಂಜ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ದೊರಕಿದ್ದು ಬೆಳ್ತಂಗಡಿ ತಾ‌.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಮಾ 17 ರಂದು ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ತಾರಕೇಸರಿ, ಬಳಂಜ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಇವರು ಅಳದಂಗಡಿ ಸಿಎ ಬ್ಯಾಂಕ್ ಉಪಶಾಖಾಧಿಕಾರಿ ಸತೀಶ್ ಕೆ ಬರಮೇಲು ಮತ್ತು ಸೌಮ್ಯಲತಾ ಇವರ ಸುಪತ್ರಿ.

Related posts

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya
error: Content is protected !!