24.5 C
ಪುತ್ತೂರು, ಬೆಳ್ತಂಗಡಿ
May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

ಬಳಂಜ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ದೊರಕಿದ್ದು ಬೆಳ್ತಂಗಡಿ ತಾ‌.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಮಾ 17 ರಂದು ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ತಾರಕೇಸರಿ, ಬಳಂಜ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಇವರು ಅಳದಂಗಡಿ ಸಿಎ ಬ್ಯಾಂಕ್ ಉಪಶಾಖಾಧಿಕಾರಿ ಸತೀಶ್ ಕೆ ಬರಮೇಲು ಮತ್ತು ಸೌಮ್ಯಲತಾ ಇವರ ಸುಪತ್ರಿ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!