24.1 C
ಪುತ್ತೂರು, ಬೆಳ್ತಂಗಡಿ
May 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಬೆಳ್ತಂಗಡಿ ತಾಲೂಕು ವೇದಿಕೆ ನೂತನ ಉಪಾಧ್ಯಕ್ಷರಾಗಿ ಬರಹಗಾರ್ತಿ ಸುಮಾ ಉಜಿರೆ ಇವರು ಆಯ್ಕೆಯಾಗಿರುತ್ತಾರೆ.

ಈ ಆಯ್ಕೆಯನ್ನು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ, ರಾಜ್ಯ ಸದಸ್ಯರಾದ ಆಶಾ ಅಡೂರು ,ಹೆಚ್.ಕೆ ನಯನಾಡು, ಉಮಾ ಸುನಿಲ್ ಹಾಸನ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!