May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

ಮುಂಡಾಜೆ: 2024 – 25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ಇವರು ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ಮಂಜುಳಾ ರವರು ಖೋ ಖೋ, ಕಬಡ್ಡಿ, 4 x 400 ರಿಲೇ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೋಹನ ಕೆ. ಖೋ ಖೋ , ಕ್ರಿಕೆಟ್, 200 ಮೀ ಓಟ, 400 ಮೀ ಓಟ, ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಮಡಿದ್ದಾರೆ. ಇವರು ಮುಂಡಾಜೆ ಶಾಲೆ ಹಾಗೂ ಶಿಕ್ಷಣ ಇಲಾಖೆಗೆ ಕೀರ್ತಿ ತಂದಿರುತ್ತಾರೆ.

Related posts

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya
error: Content is protected !!