March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ನಡೆದ 17 ನೇ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಂಗವಾಗಿ 2025-26 ನೇ ಸಾಲಿನ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರಧಾನ ಹಾಗೂ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಂದರ್ಭದಲ್ಲಿ ಕುಣಿತ ಭಜನೆಯ ಮೂಲಕ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಿಯ ರಂಗು ಚೆಲ್ಲಿ ,ಭಜನಾ ತರಬೇತುದಾರರಾಗಿ , ಭಜನಾ ತಂಡದ ಮಾರ್ಗದರ್ಶಕರಾಗಿರುವ ಸಂದೇಶ ಮದ್ದಡ್ಕ ಇವರಿಗೆ ಧಾರ್ಮಿಕ ಕ್ಷೇತ್ರದಲ್ಲಿ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ವೇಳೆ ಮಂಗಳೂರು ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಇವರು ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ರಿಜಿಸ್ಟರ್ ಪುಂಜಾಲ್ ಕಟ್ಟೆ ಇದರ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರ, ರಾಜೇಶ್ ನಾಯಕ್ ಉಳಿಪಾಡಿ ಗುತ್ತು, ಶಾಸಕರು ಬಂಟ್ವಾಳ ವಿಧಾನಸಭಾ ಕ್ಷೇತ್ರ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ನಾರಾಯಣಶೆಟ್ಟಿ ಕಕ್ಕೆಪದವು ಕಮಲ ನಿವಾಸ ಉದ್ಯಮಿ , ಸಂತೋಷ್ ಕುಮಾರ್ ಜೆ.ಪಿ ಉದ್ಯಮಿ ದೆಹಲಿ, ಸುಂದರ್ ರಾಜ್ ಹೆಗ್ಡೆ, ಬೊಳ್ಮಾರ ಜಯಚಂದ್ರ ಹಾಗೂ ಶ್ರೀಗುರು ನಾರಾಯಣ ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಸನಿಲ್ ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!