22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ನಡೆದ 17 ನೇ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಂಗವಾಗಿ 2025-26 ನೇ ಸಾಲಿನ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರಧಾನ ಹಾಗೂ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಂದರ್ಭದಲ್ಲಿ ಕುಣಿತ ಭಜನೆಯ ಮೂಲಕ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಿಯ ರಂಗು ಚೆಲ್ಲಿ ,ಭಜನಾ ತರಬೇತುದಾರರಾಗಿ , ಭಜನಾ ತಂಡದ ಮಾರ್ಗದರ್ಶಕರಾಗಿರುವ ಸಂದೇಶ ಮದ್ದಡ್ಕ ಇವರಿಗೆ ಧಾರ್ಮಿಕ ಕ್ಷೇತ್ರದಲ್ಲಿ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ವೇಳೆ ಮಂಗಳೂರು ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಇವರು ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ರಿಜಿಸ್ಟರ್ ಪುಂಜಾಲ್ ಕಟ್ಟೆ ಇದರ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರ, ರಾಜೇಶ್ ನಾಯಕ್ ಉಳಿಪಾಡಿ ಗುತ್ತು, ಶಾಸಕರು ಬಂಟ್ವಾಳ ವಿಧಾನಸಭಾ ಕ್ಷೇತ್ರ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ನಾರಾಯಣಶೆಟ್ಟಿ ಕಕ್ಕೆಪದವು ಕಮಲ ನಿವಾಸ ಉದ್ಯಮಿ , ಸಂತೋಷ್ ಕುಮಾರ್ ಜೆ.ಪಿ ಉದ್ಯಮಿ ದೆಹಲಿ, ಸುಂದರ್ ರಾಜ್ ಹೆಗ್ಡೆ, ಬೊಳ್ಮಾರ ಜಯಚಂದ್ರ ಹಾಗೂ ಶ್ರೀಗುರು ನಾರಾಯಣ ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಸನಿಲ್ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!