March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

ಬಳಂಜ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ದೊರಕಿದ್ದು ಬೆಳ್ತಂಗಡಿ ತಾ‌.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಮಾ 17 ರಂದು ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ತಾರಕೇಸರಿ, ಬಳಂಜ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಇವರು ಅಳದಂಗಡಿ ಸಿಎ ಬ್ಯಾಂಕ್ ಉಪಶಾಖಾಧಿಕಾರಿ ಸತೀಶ್ ಕೆ ಬರಮೇಲು ಮತ್ತು ಸೌಮ್ಯಲತಾ ಇವರ ಸುಪತ್ರಿ.

Related posts

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!