23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

ಬಳಂಜ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ದೊರಕಿದ್ದು ಬೆಳ್ತಂಗಡಿ ತಾ‌.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಮಾ 17 ರಂದು ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ತಾರಕೇಸರಿ, ಬಳಂಜ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಇವರು ಅಳದಂಗಡಿ ಸಿಎ ಬ್ಯಾಂಕ್ ಉಪಶಾಖಾಧಿಕಾರಿ ಸತೀಶ್ ಕೆ ಬರಮೇಲು ಮತ್ತು ಸೌಮ್ಯಲತಾ ಇವರ ಸುಪತ್ರಿ.

Related posts

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya
error: Content is protected !!