July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಬೆಳ್ತಂಗಡಿ ತಾಲೂಕು ವೇದಿಕೆ ನೂತನ ಉಪಾಧ್ಯಕ್ಷರಾಗಿ ಬರಹಗಾರ್ತಿ ಸುಮಾ ಉಜಿರೆ ಇವರು ಆಯ್ಕೆಯಾಗಿರುತ್ತಾರೆ.

ಈ ಆಯ್ಕೆಯನ್ನು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ, ರಾಜ್ಯ ಸದಸ್ಯರಾದ ಆಶಾ ಅಡೂರು ,ಹೆಚ್.ಕೆ ನಯನಾಡು, ಉಮಾ ಸುನಿಲ್ ಹಾಸನ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya
error: Content is protected !!