ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಬೆಳ್ತಂಗಡಿ ತಾಲೂಕು ವೇದಿಕೆ ನೂತನ ಉಪಾಧ್ಯಕ್ಷರಾಗಿ ಬರಹಗಾರ್ತಿ ಸುಮಾ ಉಜಿರೆ ಇವರು ಆಯ್ಕೆಯಾಗಿರುತ್ತಾರೆ.

ಈ ಆಯ್ಕೆಯನ್ನು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ, ರಾಜ್ಯ ಸದಸ್ಯರಾದ ಆಶಾ ಅಡೂರು ,ಹೆಚ್.ಕೆ ನಯನಾಡು, ಉಮಾ ಸುನಿಲ್ ಹಾಸನ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು ಉಪಸ್ಥಿತರಿದ್ದರು.

Related posts

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!