24.5 C
ಪುತ್ತೂರು, ಬೆಳ್ತಂಗಡಿ
May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ನಿವಾಸಿ ವಸಂತ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಸುಲೋಚನ (65ವ)ರವರು ಹೃದಯಾಘಾತದಿಂದ ಮಾ.17ರಂದು ನಿಧನರಾದರು.

ಮೃತರು ಪತಿ ವಸಂತ ಶೆಟ್ಟಿ, ಪುತ್ರಿ ಸ್ವಾತಿ, ಪುತ್ರರಾದ ಮಹೇಶ್, ಗಣೇಶ್, ಅಳಿಯ, ಮೊಮ್ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya
error: Content is protected !!