25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya
error: Content is protected !!