23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya
error: Content is protected !!