July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya
error: Content is protected !!