September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು, ಚಂಚಲಾಕ್ಷಿ ಖಂಡಿಗ, ಅನಿತಾ ಉಮೇಶ್, ರತ್ನಾವತಿ ಕಂಚರಕೋಡಿ, ಪ್ರಿಯ ದೇವರಮಾರು, ನಂದಿನಿ ದೇವರಮಾರು, ಹೇಮಾವತಿ ಬರೆಮೇಲು, ಕವಿತಾ ಶ್ರೀನಿವಾಸ್, ನಳಿನಿ ರೈ, ಹೇಮಾ ಯೋಗೀಶ್, ಲಾವಣ್ಯ ದೇವದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya
error: Content is protected !!