22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ್ ವೀಲ್‌ಚೇರ್‌ಗೆ ಬೇಡಿಕೆ ನೀಡಿದ್ದರು. ಈ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಯವರು ಮಂಜೂರು ಮಾಡಿದ್ದು, ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವೀಲ್‌ಚೇರ್ ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಸೇವಾಪ್ರತಿನಿಧಿ ತಾರನಾಥ, ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್, ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸುಕೇಶ್ ಗೌಡ, ಮುತ್ತಪ್ಪ ನಾಯ್ಕ್ ರವರ ಪುತ್ರ ಜಯ, ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಶೀನಪ್ಪ ಫಲಸದಕೋಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!