38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು.

ಸಮಿತಿಯ ಸದಸ್ಯರುಗಳಾಗಿ ಆಸೀಫ್, ಗೀತಾ ಮುಗೆರೋಡಿ, ಗಣೇಶ, ನಳಿನಿ, ಅಬ್ದುಲ್ ನಜೀರ್, ಜಮೀಲ, ಸೌದತ, ಸೇಸಮ್ಮ, ಚಂದ್ರಾವತಿ, ಸಂಧ್ಯಾಕಿರಣ, ಕೈರುನ್ನಿಸ್, ಖಾಸಿಂ.ಪಿ, ಅಶ್ರಫ್, ರುಕ್ಮಯ್ಯ ನಾಯ್ಕ, ವಿಜಯ, ವಿನೋದ್ ಇವರುಗಳು ಆಯ್ಕೆಯಾದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪೋಷಕರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!