ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು.

ಸಮಿತಿಯ ಸದಸ್ಯರುಗಳಾಗಿ ಆಸೀಫ್, ಗೀತಾ ಮುಗೆರೋಡಿ, ಗಣೇಶ, ನಳಿನಿ, ಅಬ್ದುಲ್ ನಜೀರ್, ಜಮೀಲ, ಸೌದತ, ಸೇಸಮ್ಮ, ಚಂದ್ರಾವತಿ, ಸಂಧ್ಯಾಕಿರಣ, ಕೈರುನ್ನಿಸ್, ಖಾಸಿಂ.ಪಿ, ಅಶ್ರಫ್, ರುಕ್ಮಯ್ಯ ನಾಯ್ಕ, ವಿಜಯ, ವಿನೋದ್ ಇವರುಗಳು ಆಯ್ಕೆಯಾದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪೋಷಕರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya
error: Content is protected !!