May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ನಿವಾಸಿ ವಸಂತ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಸುಲೋಚನ (65ವ)ರವರು ಹೃದಯಾಘಾತದಿಂದ ಮಾ.17ರಂದು ನಿಧನರಾದರು.

ಮೃತರು ಪತಿ ವಸಂತ ಶೆಟ್ಟಿ, ಪುತ್ರಿ ಸ್ವಾತಿ, ಪುತ್ರರಾದ ಮಹೇಶ್, ಗಣೇಶ್, ಅಳಿಯ, ಮೊಮ್ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya
error: Content is protected !!