July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ನಿವಾಸಿ ವಸಂತ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಸುಲೋಚನ (65ವ)ರವರು ಹೃದಯಾಘಾತದಿಂದ ಮಾ.17ರಂದು ನಿಧನರಾದರು.

ಮೃತರು ಪತಿ ವಸಂತ ಶೆಟ್ಟಿ, ಪುತ್ರಿ ಸ್ವಾತಿ, ಪುತ್ರರಾದ ಮಹೇಶ್, ಗಣೇಶ್, ಅಳಿಯ, ಮೊಮ್ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!