September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya
error: Content is protected !!