37.1 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

ಉಜಿರೆ: ನಂದಿ ರಥ ಮಾ.18ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ ರಥಯಾತ್ರೆ ಮುಂದುವರಿಯಿತು.

Related posts

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!