28.9 C
ಪುತ್ತೂರು, ಬೆಳ್ತಂಗಡಿ
March 19, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಮದ್ದಡ್ಕದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆತನ ಬಂಧನ – 90 ಗ್ರಾಂ ಗಾಂಜಾ ವಶ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು
ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ.

ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತರು, ದ.ಕ.ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗ ಅಬಕಾರಿ ಉಪ ಅಧಿಕ್ಷಕರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಬೆಳ್ತಂಗಡಿ ವಲಯ ಅಬಕಾರಿ ಉಪ ನಿರೀಕ್ಷಕರು ಎನ್ ಡಿ ಪಿ ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Related posts

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya
error: Content is protected !!