22.5 C
ಪುತ್ತೂರು, ಬೆಳ್ತಂಗಡಿ
March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya
error: Content is protected !!