23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.

Related posts

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!