March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

ಬೆಳ್ತಂಗಡಿ: ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪ ಮಾ.18 ರಂದು ನಡೆದಿದೆ. ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿಯನ್ನು ಹತೋಟಿಗೆ ತಂದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಹತ್ತಿರದಲ್ಲೇ ರಬ್ಬರ್ ತೋಟವಿದ್ದು ಇಲ್ಲಿಗೆ ಬೆಂಕಿ ಪಸರಿಸುತಿದ್ದರೆ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya
error: Content is protected !!