23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

ಬೆಳ್ತಂಗಡಿ: ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪ ಮಾ.18 ರಂದು ನಡೆದಿದೆ. ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿಯನ್ನು ಹತೋಟಿಗೆ ತಂದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಹತ್ತಿರದಲ್ಲೇ ರಬ್ಬರ್ ತೋಟವಿದ್ದು ಇಲ್ಲಿಗೆ ಬೆಂಕಿ ಪಸರಿಸುತಿದ್ದರೆ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!