24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya
error: Content is protected !!