22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ.

ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತರು, ದ.ಕ.ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗ ಅಬಕಾರಿ ಉಪ ಅಧಿಕ್ಷಕರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಬೆಳ್ತಂಗಡಿ ವಲಯ ಅಬಕಾರಿ ಉಪ ನಿರೀಕ್ಷಕರು ಎನ್ ಡಿ ಪಿ ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Related posts

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!