23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya
error: Content is protected !!