March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya
error: Content is protected !!