September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya
error: Content is protected !!