25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
error: Content is protected !!