25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.

Related posts

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!