25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

ಬೆಳ್ತಂಗಡಿ: ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪ ಮಾ.18 ರಂದು ನಡೆದಿದೆ. ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿಯನ್ನು ಹತೋಟಿಗೆ ತಂದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಹತ್ತಿರದಲ್ಲೇ ರಬ್ಬರ್ ತೋಟವಿದ್ದು ಇಲ್ಲಿಗೆ ಬೆಂಕಿ ಪಸರಿಸುತಿದ್ದರೆ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!