May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya
error: Content is protected !!