23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!