September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

ಉಜಿರೆ: ನಂದಿ ರಥ ಮಾ.18ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ ರಥಯಾತ್ರೆ ಮುಂದುವರಿಯಿತು.

Related posts

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya
error: Content is protected !!