23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು : ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಎ. 6 ರoದು ನಡೆಯುವ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀರಾಮ ಭಜನಾ ಮಂದಿರದಲ್ಲಿ ಮಾ 17 ರoದು ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಸಂಚಾಲಕರಾದ ಯಶೋಧರ ಶೆಟ್ಟಿ ಅರ್ಕಜೆ, ಶೇಖರ್ ಶೆಟ್ಟಿ ಉಪ್ಪಡ್ಕ, ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ಮನೋಹರ ಕೇದಳಿಕೆ, ಕೋಶಾಧಿಕಾರಿ ಸಚಿನ್ ವರ್ಧನ್, ಉಮೇಶ ಕುಮಾರ್ ಮದ್ಧಡ್ಕ, ರುದೇಶ್ ಕುಮಾರ್, ಸುರೇಶ್ ಕುಲಾಲ್ ಪಾದೆ, ವಿಜಯ ಸಾಲಿಯಾನ್ ಪಣಕಜೆ, ಸ್ವಸ್ತಿಕ್ ಕುದ್ರೆoಜ, ಯೋಗೀಶ್ ಶೆಟ್ಟಿ ಅನಿಲ, .ಹರೀಶ್ ಕೋಟ್ಯಾನ್ ಮದ್ದಡ್ಕ, ಉಪಸ್ಥಿತರಿದ್ದರು.

Related posts

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!