22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರು ಆಗಸ್ಟ್/ ಸಪ್ಟೆಂಬರ್ 2021 ರಿಂದ ಜೂನ್/ಜುಲೈ 2024 ವರ್ಷದಲ್ಲಿ ನಡೆಸಿದ ಬ್ಯಾಚುಲರ್ ಆಫ್ ಆಡಿಯೋಲೊಜಿ ಮತ್ತು ಸ್ಪೀಚ್ ಲ್ಯಾಂಗ್ ವೇಜ್ ಪಥಾಲೊಜಿ ಪರೀಕ್ಷೆಯಲ್ಲಿ ಮಂಗಳೂರಿನ ಫಾ| ಮುಲ್ಲರ್ ಮೆಡಿಕಲ್ ಕಾಲೇಜಿನ ಕು. ಜೆನಿನ್ ಡಿಸೋಜರವರು ಅತ್ಯಧಿಕ ಅಂಕ ಗಳಿಸಿ ಮೂರನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ಪ್ರಸುತ್ತ ಫಾ| ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಮಾಸ್ಟರ್‍ಸ್ ಇನ್ ಸ್ಪೀಚ್ ಲ್ಯಾಂಗ್ ವೇಜ್ ಪಥಾಲೊಜಿ (ಎಮ್.ಎಸ್ಸಿ) ಅಧ್ಯಯನ ಮಾಡಿರುತ್ತಾರೆ.

ಇವರು ಮಾಲಾಡಿ ಗ್ರಾಮದ ಜೋಕಿಂ ಡಿಸೋಜ ಹಾಗೂ ಶ್ರೀಮತಿ ವಿನ್ನಿ ಲೋಬೊ ದಂಪತಿಯ ಪುತ್ರಿಯಾಗಿದ್ದು, ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿ.

Related posts

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!