March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!