22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya
error: Content is protected !!