25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಇಳoತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ವಿಧಿವಶ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
error: Content is protected !!